12:39 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು