2:41 PM Wednesday5 - March 2025
ಬ್ರೇಕಿಂಗ್ ನ್ಯೂಸ್
Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:… Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ… ಎಲೆ ಚುಕ್ಕೆ ರೋಗ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ನೀಡಲು… Food | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ… State Budget | ಬಿಜೆಪಿಯಿಂದ ಮಾರ್ಚ್ 7 ಬಜೆಟ್ ಮಂಡನೆ ದಿನ ಶಾಸಕರ… Accident | ಪುತ್ತೂರು: ಭೀಕರ ರಸ್ತೆ ಅಪಘಾತ; ಮಗು ಸಹಿತ ಇಬ್ಬರ ದಾರುಣ… JDS Meeting | ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ: ಮಾಜಿ ಪ್ರಧಾನಿ ದೇವೇಗೌಡರು,…

ಇತ್ತೀಚಿನ ಸುದ್ದಿ

Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್

05/03/2025, 09:30

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತ್ಯಾದಿಗಳಿಗೆ ಅನುಮತಿಯನ್ನು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ವಿ.ಸುನಿಲ್ ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉಪ ಮುಖ್ಯಮಂತ್ರಿಗಳು ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು