8:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ

26/11/2021, 12:06

ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.

ದೇವಸ್ಥಾನಕ್ಕೆ ಎದುರುಗಡೆ ಇರುವ ಸರ್ಕಾರಿ ಭೂಮಿಯನ್ನು ನೀಡಬೇಕು ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ಯರಬಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನ ಟ್ರಸ್ಟ್ ಸದಸ್ಯರು ಮತ್ತು ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಕುರಿತು ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸರ್ಕಾರದ ಜಾಗವನ್ನು ಮಂಜೂರು ಮಾಡಲು ಆದೇಶಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ಟಿ.ಜನಾರ್ಧನ್, ಚಿದಾನಂದಯ್ಯ, ಗಿರೀಶ್, ನಾಗರಾಜು, ಎಂ.ಮಂಜುನಾಥ್, ಒ.ಆರ್.ಮಂಜುನಾಥ್, ಚಕ್ರಪಾಣಿ, ಪ್ರಕಾಶ್, ಜಿ.ಸೋಮಶೇಖರಯ್ಯ, ವೀರನಾಯ್ಕ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು