7:15 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಏಕಾಂಗಿ ಲೇಡಿ ಬೈಕ್ ರೈಡರ್!: 22 ಸಾವಿರ ಕಿಮೀ ಯಾತ್ರೆ ಫಿನಿಶ್!;  ಅಗಸ್ಟ್ 10ರಂದು ಕೆನರಾ ಹೈಸ್ಕೂಲಿಗೆ ಭೇಟಿ

09/08/2022, 10:01

ಮಂಗಳೂರು(reporterkarnataka.com): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಅಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುವುದು.

ಅಮೃತಾ ಜೋಷಿ ಅವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದಾರೆ. ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ. 

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿ ಅವರನ್ನು ಸ್ವಾಗತಿಸಿ, ಅಭಿನಂದಿಸುವ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರು ಆಗಮಿಸಬೇಕಾಗಿ ಪ್ರೀತಿಪೂರ್ವಕ ಆಮಂತ್ರಣ.

ಇತ್ತೀಚಿನ ಸುದ್ದಿ

ಜಾಹೀರಾತು