7:10 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆಶಿಲಾನ್ಯಾಸ

24/02/2023, 21:10

ಮಂಗಳೂರು(reporterkarnataka.com): ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್‍‌ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಬೆಂಬಲ, ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಪಾಲಿಕೆಯ ಎಲ್ಲ ಅಭಿವೃದ್ಧಿ ಯೋಜನೆಗಳಿಗೂ ಶಾಸಕರು ಸಕ್ರಿಯವಾಗಿ ಬೆಂಬಲ ನೀಡುತ್ತಿದ್ದು, ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ನಂದಾದೀಪ ಮಹಿಳಾ ಮಂಡಳಿಯ ಅಧ್ಯಕ್ಷರಾದ ತೇಜಸ್ವಿನಿ , ಮುಖಂಡರಾದ ಕಿರಣ್ ರೈ, ಯಶೋಧರ ಚೌಟ, ಮನೋಹರ್.ಕೆ, ಜಯ ಶೆಟ್ಟಿ, ವಿಜಯನ್, ರೇಖಾ ಶೆಟ್ಟಿ, ಸುಜಾತ ಕೊಟ್ಟಾರಿ, ಸುಕೇಶ್, ಪ್ರವೀಣ್ ಎಕ್ಕೂರು, ರವಿ ಎಕ್ಕೂರು, ಸುನಿತಾ ಶೆಟ್ಟಿ, ಹೇಮಲತಾ, ಚಿತ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು