12:54 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆಶಿಲಾನ್ಯಾಸ

24/02/2023, 21:10

ಮಂಗಳೂರು(reporterkarnataka.com): ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್‍‌ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಬೆಂಬಲ, ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಪಾಲಿಕೆಯ ಎಲ್ಲ ಅಭಿವೃದ್ಧಿ ಯೋಜನೆಗಳಿಗೂ ಶಾಸಕರು ಸಕ್ರಿಯವಾಗಿ ಬೆಂಬಲ ನೀಡುತ್ತಿದ್ದು, ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ನಂದಾದೀಪ ಮಹಿಳಾ ಮಂಡಳಿಯ ಅಧ್ಯಕ್ಷರಾದ ತೇಜಸ್ವಿನಿ , ಮುಖಂಡರಾದ ಕಿರಣ್ ರೈ, ಯಶೋಧರ ಚೌಟ, ಮನೋಹರ್.ಕೆ, ಜಯ ಶೆಟ್ಟಿ, ವಿಜಯನ್, ರೇಖಾ ಶೆಟ್ಟಿ, ಸುಜಾತ ಕೊಟ್ಟಾರಿ, ಸುಕೇಶ್, ಪ್ರವೀಣ್ ಎಕ್ಕೂರು, ರವಿ ಎಕ್ಕೂರು, ಸುನಿತಾ ಶೆಟ್ಟಿ, ಹೇಮಲತಾ, ಚಿತ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು