12:37 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ನಿಂದ 2 ದಿನಗಳ ರಾಷ್ಟ್ರೀಯ ಕಾರ್ಯಾಗಾರ

18/05/2024, 23:05

ಮಂಗಳೂರು(reporterkarnataka.com) ಯೇನಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಕಾಂಪ್ರಹೆನ್ಸಿವ್ ಸ್ಟ್ರಾಟಜೀಸ್ ಆ್ಯಂಡ್ ಎಕ್ಸ್‌ಪರ್ಟ್ ಗೈಡೆನ್ಸ್ ಫಾರ್ ಪಬ್ಲಿಕೇಶನ್ ಇನ್ ಟಾಪ್ ಟೈಯರ್ ಜರ್ನಲ್ಸ್- ರಿಸರ್ಚ್ ಡಿಸೈನ್ ಆಂಡ್ ಮಲ್ಟಿವೇರಿಯೇಟ್ ಅನಾಲಿಸಿಸ್- ಹ್ಯಾಂಡ್ಸ್ ಆನ್ ಪ್ರ್ಯಾಕ್ಟೀಸ್ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಯಿತು. ನಬಾರ್ಡ್‌ನ ಘಟಕವಾಗಿರುವ ಬ್ಯಾಂಕರ್ಸ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಜಂಟಿ ನಿರ್ದೇಶಕ ವಿ.ಎಸ್.ಬಾಲಸುಬ್ರಮಣಿಯನ್ ಅವರು ಉದ್ಘಾಟಿಸಿದರು. ಕೋಯಿಕ್ಕೋಡ್ ಐಐಎಂನ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಜೇಶ್ ಎಸ್. ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲ ಪ್ರೊ. ಅರುಣ್ ಭಾಗವತ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ. ಶರೀನಾ ಪಿ., ಡಾ. ಜೀವನ್ ರಾಜ್, ಯೆನ್‌ರಿಫೈನ್ಡ್ ಸಂಯೋಜಕ ಡಾ. ನಿಯಾಝ್ ಪನಕಜೆ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕ ಡಾ. ಪ್ರಶಾಂತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಮಹಮ್ಮದ್ ಶಾಹಿದ್ ವಂದಿಸಿದರು.
ಸಮಾರೋಪ ಸಮಾರಂಭದಲ್ಲಿ ಪ್ರಾಂಶುಪಾಲರು ಕಾರ್ಯಾಗಾರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು
ಸಂಶೋಧನಾ ಸಹಾಯಕ ಡಾ. ಅಭಿನಂದನ್ ಕುಲಾಲ್ ಅವರ ಉಸ್ತುವಾರಿಯಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಕೇರಳ, ಗೋವಾ, ಪಾಂಡಿಚೇರಿ, ತಮಿಳುನಾಡು, ಕೋಲ್ಕತ್ತಾ ಮೊದಲಾದ ಕಡೆಗಳ 102 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಡಾ. ಶಕೀರಾ ಇರ್ಫಾನ್, ಸ್ವಾಗತಿಸಿದರು.
ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ನೀಕ್ಷಿತಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು