3:27 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಣ್ಣೆಹೊಳೆ: ರಸ್ತೆ ಅಗಲಿಕರಣ ಕಾಮಗಾರಿ:  ಕಂದಕ್ಕೆ ಉರುಳಿದ ಕಾರು; ಸ್ಥಳೀಯರ ನಿದ್ದೆಗೆಡಿಸಿದ ಸರಣಿ ಅಪಘಾತ

10/05/2022, 09:35

ಕಾರ್ಕಳ(reporterkarnataka.com): ಕಾರ್ಕಳ ಅಜೆಕಾರು ರಾಜ್ಯ ಹೆದ್ದಾರಿಯಲ್ಲಿ ಎಣ್ಣೆಹೊಳೆ ಸೇತುವೆ ಸಮೀಪದಲ್ಲಿ ರಸ್ತೆ ಅಗಲಿಕರಣ ನಡೆಯುತ್ತಿದ್ದು,  ರಸ್ತೆ ಕಾಮಗಾರಿಯನ್ನು ಗಮನಿಸದೆ  ಕ್ರೆಟ್ಟಾ ಕಾರೊಂದು ಆಳವಾದ ಕಂದಕಕ್ಕೆ ಬಿದ್ದ ಘಟನೆ ನಡೆದಿದೆ. 


ನಿಟ್ಟೆಯ ವ್ಯಕ್ತಿಯೊಬ್ಬರಿಗೆ ಸೇರಿದ್ದ ಕಾರು ಎನ್ನಲಾಗಿದ್ದು ಅಜೆಕಾರಿನಿಂದ ಕಾರ್ಕಳ ಕಡೆಗೆ ಸಾಗುತಿತ್ತು . ರಸ್ತೆ ಅಗಲಿಕರಣ ಕಾಮಗಾರಿ ಸಂದರ್ಭದಲ್ಲಿ ಸರಣಿ ಅಪಘಾತಗಳು ನಡೆಯುತ್ತಿದ್ದು ಸ್ಥಳೀಯರ ನಿದ್ದೆಗೆಡಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು