12:20 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ

17/05/2021, 16:07

ಮಂಗಳೂರು(reporterkarnataka news):ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ ಕಾಲದ ಅನಿಶ್ಚಿತತೆಯ ಬದುಕು ಕೊನೆಗೊಂಡಿದೆ. 

ನೌಕಾ ಸೇನೆಯ ಹೆಲಿಕಾಪ್ಟರ್ ಮತ್ತು ಶಿಪ್ ಮೂಲಕ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.

ಕೋಸ್ಟಲ್ ಗಾರ್ಡ್ ಡಿಐಜಿ ಎಸ್.ಬಿ. ವೆಂಕಟೇಶ್ ಸೋಮವಾರ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು