8:47 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!!

01/11/2023, 20:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ.


ಜನರು ರಸ್ತೆ ಇಲ್ಲದೆ ಖಾಸಗಿ ಜಮೀನಿನಲ್ಲಿ ಓಡಾಡುತ್ತಾರೆ.
ಪಾರ್ಶ್ವವಾಯುಪೀಡಿತ ವೃದ್ದರೊಬ್ಬರನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಲಾಯಿತು.
ಒಂದೂವರೆ ಕಿಮೀನಲ್ಲಿ ಕ್ರಮಿಸಬಹುದಾದ ಹಾದಿಯನ್ನು ರಸ್ತೆ ಇಲ್ಲದೆ 16 ಕಿ.ಮೀ. ಸುತ್ತಿಕೊಂಡು ಬರಬೇಕಾಯಿತು. ಇರೋ ರಸ್ತೆಗೆ ಆಟೋ ಕೇಳಿದರೆ 1500-2000 ಬಾಡಿಗೆ ಕೇಳುತ್ತಾರೆ.
ರಸ್ತೆಗಾಗಿ ಮನವಿ ಮಾಡಿದ್ರೆ 3 ವರ್ಷದಿಂದ ಹಣ ಬಂದಿದೆ, ರಸ್ತೆ ಮಾಡ್ತೀವಿ ಅಂತಿದ್ದಾರೆ. ಅದರೆ ರಸ್ತೆ ಮಾಡಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು