7:56 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!!

01/11/2023, 20:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ.


ಜನರು ರಸ್ತೆ ಇಲ್ಲದೆ ಖಾಸಗಿ ಜಮೀನಿನಲ್ಲಿ ಓಡಾಡುತ್ತಾರೆ.
ಪಾರ್ಶ್ವವಾಯುಪೀಡಿತ ವೃದ್ದರೊಬ್ಬರನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಲಾಯಿತು.
ಒಂದೂವರೆ ಕಿಮೀನಲ್ಲಿ ಕ್ರಮಿಸಬಹುದಾದ ಹಾದಿಯನ್ನು ರಸ್ತೆ ಇಲ್ಲದೆ 16 ಕಿ.ಮೀ. ಸುತ್ತಿಕೊಂಡು ಬರಬೇಕಾಯಿತು. ಇರೋ ರಸ್ತೆಗೆ ಆಟೋ ಕೇಳಿದರೆ 1500-2000 ಬಾಡಿಗೆ ಕೇಳುತ್ತಾರೆ.
ರಸ್ತೆಗಾಗಿ ಮನವಿ ಮಾಡಿದ್ರೆ 3 ವರ್ಷದಿಂದ ಹಣ ಬಂದಿದೆ, ರಸ್ತೆ ಮಾಡ್ತೀವಿ ಅಂತಿದ್ದಾರೆ. ಅದರೆ ರಸ್ತೆ ಮಾಡಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು