1:18 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!!

01/11/2023, 20:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ.


ಜನರು ರಸ್ತೆ ಇಲ್ಲದೆ ಖಾಸಗಿ ಜಮೀನಿನಲ್ಲಿ ಓಡಾಡುತ್ತಾರೆ.
ಪಾರ್ಶ್ವವಾಯುಪೀಡಿತ ವೃದ್ದರೊಬ್ಬರನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಲಾಯಿತು.
ಒಂದೂವರೆ ಕಿಮೀನಲ್ಲಿ ಕ್ರಮಿಸಬಹುದಾದ ಹಾದಿಯನ್ನು ರಸ್ತೆ ಇಲ್ಲದೆ 16 ಕಿ.ಮೀ. ಸುತ್ತಿಕೊಂಡು ಬರಬೇಕಾಯಿತು. ಇರೋ ರಸ್ತೆಗೆ ಆಟೋ ಕೇಳಿದರೆ 1500-2000 ಬಾಡಿಗೆ ಕೇಳುತ್ತಾರೆ.
ರಸ್ತೆಗಾಗಿ ಮನವಿ ಮಾಡಿದ್ರೆ 3 ವರ್ಷದಿಂದ ಹಣ ಬಂದಿದೆ, ರಸ್ತೆ ಮಾಡ್ತೀವಿ ಅಂತಿದ್ದಾರೆ. ಅದರೆ ರಸ್ತೆ ಮಾಡಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು