9:42 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಎತ್ತಿನ ಗಾಡಿ ಸ್ಪರ್ಧೆ: ನೊಗ ತಲೆಗೆ ಬಡಿದು ಯುವಕ ಸ್ಥಳದಲ್ಲೇ ದಾರುಣ ಸಾವು

10/09/2023, 13:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಸ್ಥಳ ಸಾವನ್ನಪ್ಪಿದ ಘಟನೆ ಅಜ್ಜಂಪುರದಲ್ಲಿ ನಡೆದಿದೆ.

ವೇಗವಾಗಿದ್ದ ಎತ್ತಿನ ಗಾಡಿ ನೊಗ ತಲೆಗೆ ಹೊಡೆದು
ಭರತ್ (25) ಎಂಬವರು ಮೃತಪಟ್ಟ ದುರ್ದೈವಿ. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ. ಫೈನಲ್ ಸುತ್ತಿನ ಅಂತಿಮ ಸ್ಪರ್ಧೆ ಯಲ್ಲಿ ನೊಗ ಹಿಡಿಯಲು ಹೋಗಿದ್ದ ಭರತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರು ಅಜ್ಜಂಪುರ ಮೂಲದವರು.

ಇತ್ತೀಚಿನ ಸುದ್ದಿ

ಜಾಹೀರಾತು