10:38 AM Monday27 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಎತ್ತಿನ ಗಾಡಿ ಸ್ಪರ್ಧೆ: ನೊಗ ತಲೆಗೆ ಬಡಿದು ಯುವಕ ಸ್ಥಳದಲ್ಲೇ ದಾರುಣ ಸಾವು

10/09/2023, 13:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಸ್ಥಳ ಸಾವನ್ನಪ್ಪಿದ ಘಟನೆ ಅಜ್ಜಂಪುರದಲ್ಲಿ ನಡೆದಿದೆ.

ವೇಗವಾಗಿದ್ದ ಎತ್ತಿನ ಗಾಡಿ ನೊಗ ತಲೆಗೆ ಹೊಡೆದು
ಭರತ್ (25) ಎಂಬವರು ಮೃತಪಟ್ಟ ದುರ್ದೈವಿ. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ. ಫೈನಲ್ ಸುತ್ತಿನ ಅಂತಿಮ ಸ್ಪರ್ಧೆ ಯಲ್ಲಿ ನೊಗ ಹಿಡಿಯಲು ಹೋಗಿದ್ದ ಭರತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರು ಅಜ್ಜಂಪುರ ಮೂಲದವರು.

ಇತ್ತೀಚಿನ ಸುದ್ದಿ

ಜಾಹೀರಾತು