7:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಎತ್ತಿನ ಗಾಡಿ ಸ್ಪರ್ಧೆ: ನೊಗ ತಲೆಗೆ ಬಡಿದು ಯುವಕ ಸ್ಥಳದಲ್ಲೇ ದಾರುಣ ಸಾವು

10/09/2023, 13:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಸ್ಥಳ ಸಾವನ್ನಪ್ಪಿದ ಘಟನೆ ಅಜ್ಜಂಪುರದಲ್ಲಿ ನಡೆದಿದೆ.

ವೇಗವಾಗಿದ್ದ ಎತ್ತಿನ ಗಾಡಿ ನೊಗ ತಲೆಗೆ ಹೊಡೆದು
ಭರತ್ (25) ಎಂಬವರು ಮೃತಪಟ್ಟ ದುರ್ದೈವಿ. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ. ಫೈನಲ್ ಸುತ್ತಿನ ಅಂತಿಮ ಸ್ಪರ್ಧೆ ಯಲ್ಲಿ ನೊಗ ಹಿಡಿಯಲು ಹೋಗಿದ್ದ ಭರತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರು ಅಜ್ಜಂಪುರ ಮೂಲದವರು.

ಇತ್ತೀಚಿನ ಸುದ್ದಿ

ಜಾಹೀರಾತು