2:18 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಎಣ್ಣೆಯ ದಾಸರಾಗುತ್ತಿರುವ ಯುವಪೀಳಿಗೆ: ಮದ್ಯ ಮಾರಾಟ ನಿಲ್ಲಿಸಲು ಗ್ರಾಮಸ್ಥರಿಂದ ಚಾಮುಂಡೇಶ್ವರಿಗೆ ಮೊರೆ

18/09/2025, 13:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎಣ್ಣೆ ಮಾರಾಟ ನಿಲ್ಲಿಸಲು ಮಲೆನಾಡಿನ ಗ್ರಾಮಸ್ಥರು ದೇವರ ಮೊರೆ ಹೋದ ಘಟನೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಎಣ್ಣೆ ಮಾರಾಟ ಮಾಡಲಾಗುತ್ತಿದ್ದು,ಕೆಲಸ-ಕಾರ್ಯ ಬಿಟ್ಟು ಕುಡಿತಕ್ಕೆ
ಯುವ ಪೀಳಿಗೆ ದಾಸರಾಗುತ್ತಿದ್ದಾರೆ. ಅಂಗಡಿಯವ್ರು ಎಣ್ಣೆ ಮಾರಬಾರ್ದು, ನಮ್ಮೂರ್ನೋರು ಖರೀದಿಸಬಾರ್ದು ಅಂತ ಗ್ರಾಮಸ್ಥರು ದೇವರ ಮೊರೆ ಹೋಗಿದ್ದಾರೆ. ಗ್ರಾಮಸ್ಥರೆಲ್ಲಾ ಗ್ರಾಮದೇವತೆ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅಕ್ರಮ ಮದ್ಯ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಏನೂ ಪ್ರಯೋಜನವಿಲ್ಲ ಎಂದು ನಾಗರಿಕರು ದೂರಿದ್ದಾರೆ. ಖಾಕಿಯಿಂದ ಆಗದ ಕೆಲಸವನ್ನು ನೀನೇ ಮಾಡು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಸಕೆರೆ ಗ್ರಾಮ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು