10:00 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಯೂತ್ ಬಿಲ್ಲವ ಕಾರ್ಕಳ: ನೂತನ ಅಧ್ಯಕ್ಷ ಸುಕೇಶ್ ಕರ್ಕೇರ, ಕಾರ್ಯದರ್ಶಿ ಪ್ರಮಿತ್ ಸುವರ್ಣ ಪದಗ್ರಹಣ

16/07/2023, 19:35

ಕಾರ್ಕಳ(reporterkarnataka.com); ಯೂತ್‌ ಬಿಲ್ಲವ ಕಾರ್ಕಳ ಸಂಘಟನೆಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.
ನೂತನ ಅಧ್ಯಕ್ಷರಾಗಿ ಸುಕೇಶ್‌ ಕರ್ಕೇರ, ಕಾರ್ಯದರ್ಶಿಯಾಗಿ ಪ್ರಮಿತ್‌ ಸುವರ್ಣ, ಗೌರವಾಧ್ಯಕ್ಷರಾಗಿ ಭಾಸ್ಕರ್‌ ಎಸ್.‌ ಕೋಟ್ಯಾನ್‌ ಹಾಗೂ ಡಿ. ಆರ್.‌ ರಾಜು, ಕೋಶಾಧಿಕಾರಿಯಾಗಿ ಶರತ್‌ ಪೂಜಾರಿ ಬೈಲಡ್ಕ, ಉಪಾಧ್ಯಕ್ಷರಾಗಿ ರವಿರಾಜ್‌ ಪೂಜಾರಿ, ರಿತೇಶ್‌ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್‌, ಲೆಕ್ಕ ಪರಿಶೋಧಕರಾಗಿ ಶರತ್‌ ಸಾಣೂರು, ಕ್ರೀಡಾ ಕಾರ್ಯದರ್ಶಿಯಾಗಿ ಸಾಯಿ ಕಿರಣ್‌ ಮತ್ತು ಶಮಿತ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಜಿತ್‌ ನಿಟ್ಟೆ ಮತ್ತು ಸವಿನ್‌ ಪೂಜಾರಿ ಅಧಿಕಾರ ಸ್ವೀಕರಿಸಿದರು. ಜೂ. 18ರಂದು ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಸಂಘಟನೆಯ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಈ ಸಂದರ್ಭ ಸಂಘಟನೆಯ ಗೌರವಾಧ್ಯಕ್ಷ ಭಾಸ್ಕರ್‌ ಎಸ್‌. ಕೋಟ್ಯಾನ್‌, ವಾಸ್ತು ತಜ್ಞ ಪ್ರಮಲ್‌ ಕುಮಾರ್‌, ಬೈಲಡ್ಕ ಗರಡಿ ಮನೆಯ ವಿನಾಯಕ ಚಂದರ್‌, ಶಿಕ್ಷಕ ವಸಂತ ಎಂ., ಪಿಡಬ್ಲ್ಯೂಡಿ ಕಾಂಟ್ರಾಕ್ಟರ್‌ ಸುಭಾಶ್‌ ಸುವರ್ಣ, ಸ್ಥಾಪಕಾಧ್ಯಕ್ಷ ಭರತ್‌ ಸಿ. ಅಂಚನ್‌ ಮತ್ತು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು