8:38 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಯುಗಾದಿ: ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಾರ್ಥನೆ: ಪಡುಕುತ್ಯಾರಿನಲ್ಲಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಭೇಟಿ

09/04/2024, 21:07

ಮಂಗಳೂರು(reporterkarnataka.com): ಯುಗಾದಿ ಹಬ್ಬದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು.
ನಂತರ ವಿನಾಯಕ ದೇವಸ್ಥಾನದಲ್ಲಿ ಕಟಪಾಡಿ ಪಡುಕುತ್ಯಾರಿನ ಶ್ರೀಮದ್ ಜಗದ್ಗುರು ಆನೆಗುಂದಿ ಸಂಸ್ಥಾನ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಮಾಜಿ ಮೇಯರ್‌ಗಳಾದ ಅಶ್ರಫ್, ಶಶಿಧರ ಹೆಗ್ಡೆ, ಉಮೇಶ್ ಆಚಾರ್ಯ, ಪಾಂಡೇಶ್ವರ ಬೆಳುವಾಯಿ ಸುಂದರ ಆಚಾರ್ಯ, ಲೋಕೇಶ್ ಆಚಾರ್ಯ ವೊಲ್ಗ, ಉದಯ ಜಿ ಆಚಾರ್ಯ, ಪ್ರಶಾಂತ್ ಜಿ ಆಚಾರ್ಯ, ಗೋಕುಲ್ ದಾಸ್ ಆಚಾರ್ಯ, ಹಾಗೂ ವಿಶ್ವಕರ್ಮ ಸಮಾಜ ಬಾಂಧವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು