4:19 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ ಕಚೇರಿಗೆ ಖಾಕಿ ಸರ್ಪಗಾವಲು

01/12/2023, 18:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ವಕೀಲರ ಮೇಲೆ‌ ಪೊಲೀಸರ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಶುಕ್ರವಾರ ಚಿಕ್ಕಮಗಳೂರಿನ ವಕೀಲರು ಭಾರೀ ಪ್ರತಿಭಟನೆ ನಡೆಸಿದರು. ಇದರ ಪರಿಣಾಮವಾಗಿ ಎಸ್ಪಿ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಲಾಗಿತ್ತು.


ವಕೀಲರ ಸಂಘ ಆಶ್ರಮದಲ್ಲಿ ಕೋರ್ಟಿನಿಂದ ಮೆರವಣಿಗೆ ಹೊರಟ ನ್ಯಾಯವಾದಿಗಳು ಎಸ್ಪಿ ಕಚೇರಿ ಬಳಿ ಎಸ್ಪಿ ವಿರುದ್ಧ ಘೋಷಣೆ ಕೂಗಿದರು. ಎಸ್ಪಿ ಕಚೇರಿಗೆ 100ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿತ್ತು. ಕೋರ್ಟಿನಿಂದ ಆಜಾದ್ ಪಾರ್ಕ್ ವೃತ್ತದವರಿಗೆ ವಕೀಲರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಆರೋಪಿಗಳನ್ನ ಬಂಧಿಸೋವರೆಗೂ ಹೋರಾಟ ಮುಂದುವರಿಸೋದಾಗಿ ತೀರ್ಮಾನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು