4:05 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ ಕಚೇರಿಗೆ ಖಾಕಿ ಸರ್ಪಗಾವಲು

01/12/2023, 18:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ವಕೀಲರ ಮೇಲೆ‌ ಪೊಲೀಸರ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಶುಕ್ರವಾರ ಚಿಕ್ಕಮಗಳೂರಿನ ವಕೀಲರು ಭಾರೀ ಪ್ರತಿಭಟನೆ ನಡೆಸಿದರು. ಇದರ ಪರಿಣಾಮವಾಗಿ ಎಸ್ಪಿ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಲಾಗಿತ್ತು.


ವಕೀಲರ ಸಂಘ ಆಶ್ರಮದಲ್ಲಿ ಕೋರ್ಟಿನಿಂದ ಮೆರವಣಿಗೆ ಹೊರಟ ನ್ಯಾಯವಾದಿಗಳು ಎಸ್ಪಿ ಕಚೇರಿ ಬಳಿ ಎಸ್ಪಿ ವಿರುದ್ಧ ಘೋಷಣೆ ಕೂಗಿದರು. ಎಸ್ಪಿ ಕಚೇರಿಗೆ 100ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿತ್ತು. ಕೋರ್ಟಿನಿಂದ ಆಜಾದ್ ಪಾರ್ಕ್ ವೃತ್ತದವರಿಗೆ ವಕೀಲರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಆರೋಪಿಗಳನ್ನ ಬಂಧಿಸೋವರೆಗೂ ಹೋರಾಟ ಮುಂದುವರಿಸೋದಾಗಿ ತೀರ್ಮಾನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು