12:51 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು