1:27 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು