9:15 PM Friday24 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು