8:48 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು