10:43 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು