5:16 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು