2:33 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

25/10/2024, 18:46

ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ
ಯುವತಿ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭವೇ ನಿರ್ಲಕ್ಷವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ.
ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು .
ನಾಗರಿಕರು ಸಹನೆ ಕಳೆದುಕೊಳ್ಳುವ ಮುನ್ನ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು