9:04 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

09/03/2026, 18:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆ ಸೆರೆ ಕಾರ್ಯಾಚರಣೆಗೆ ಬಳಸುತ್ತಿದ್ದ ಝೂ ಅಭಿ(21) ನಿಧನವಾಗಿದೆ.
ಭಾನುವಾರ ಸಂಜೆ ಝೂ ಅಭಿ ಕೊನೆಯುಸಿರೆಳೆದಿದೆ. ಅಭಿ ಕಳೆದ 6 ತಿಂಗಳಿಂದ ಕಾಲು ನೋವಿನಿಂದ ಬಳಲುತ್ತಿತ್ತು.
ಡಾ.ರಮೇಶ್ ಅವರು ಅಭಿಯ ಮರಣೋತ್ತರ ಪರೀಕ್ಷೆ ನಡೆಸಿ,
ಇಂದು ಅಂತ್ಯಕ್ರಿಯೆ ನಡೆಸಲಾಯಿತು. ಡಿಎಫ್ ಓ ಡಿಸಿಎಫ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು