5:59 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು