9:52 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ

17/04/2021, 05:51

ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ.

ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.ಪ್ರಮುಖ ಶಿಫಾರಸುಗಳು

* ರಾಜ್ಯದ 7 ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ವಿಸ್ತರಿಸುವುದು.

* ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

* ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್

* ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ.

*ಬಾರ್- ಪಬ್ ಬಂದ್.

ಇತ್ತೀಚಿನ ಸುದ್ದಿ

ಜಾಹೀರಾತು