1:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು