3:28 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು