11:59 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು