9:41 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು