6:00 AM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ವೈಸಿಎಸ್ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

20/06/2024, 17:20

ಮಂಗಳೂರು(reporterkarnataka.com): ಯಂಗ್ ಕೆಥೋಲಿಕ್ ಸ್ಟೂಡೆಂಟ್ಸ್( ವೈಸಿಎಸ್) ಇದರ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು.
ಹೊಸ ಪದಾಧಿಕಾರಗಳಾಗಿ ಮೆರೋಲ್ ಕಿರಣ್ ಮೋರಾಸ್(ಅಧ್ಯಕ್ಷರು), ನೀಶಲ್ ಫರ್ನಾಂಡಿಸ್(ಪ್ರಧಾನ ಕಾರ್ಯದರ್ಶಿ) ಹಾಗೂ ಓಸ್ಟಿನ್ ಮೋನಿಸ್( ಖಜಾಂಚಿ) ಅವರು ಆಯ್ಕೆಯಾಗಿದ್ದಾರೆ. ಘಟಕದ ನಿರ್ದೇಶಕರಾಗಿ ವಂ. ಫಾ. ಪೀಟರ್ ಅರಾನ್ಹಾ, ಸಂಚಾಲಕರಾಗಿ ವಂ.ಸಿ. ಸೆಂಡ್ರಾ ಗೋನ್ಸಾಲ್ವೀಸ್ ಹಾಗೂ ವರ್ಣನ್ ಮೆಂಡೋನ್ಸಾ ಕಾರ್ಯನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು