10:30 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ವೈಸಿಎಸ್ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

20/06/2024, 17:20

ಮಂಗಳೂರು(reporterkarnataka.com): ಯಂಗ್ ಕೆಥೋಲಿಕ್ ಸ್ಟೂಡೆಂಟ್ಸ್( ವೈಸಿಎಸ್) ಇದರ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು.
ಹೊಸ ಪದಾಧಿಕಾರಗಳಾಗಿ ಮೆರೋಲ್ ಕಿರಣ್ ಮೋರಾಸ್(ಅಧ್ಯಕ್ಷರು), ನೀಶಲ್ ಫರ್ನಾಂಡಿಸ್(ಪ್ರಧಾನ ಕಾರ್ಯದರ್ಶಿ) ಹಾಗೂ ಓಸ್ಟಿನ್ ಮೋನಿಸ್( ಖಜಾಂಚಿ) ಅವರು ಆಯ್ಕೆಯಾಗಿದ್ದಾರೆ. ಘಟಕದ ನಿರ್ದೇಶಕರಾಗಿ ವಂ. ಫಾ. ಪೀಟರ್ ಅರಾನ್ಹಾ, ಸಂಚಾಲಕರಾಗಿ ವಂ.ಸಿ. ಸೆಂಡ್ರಾ ಗೋನ್ಸಾಲ್ವೀಸ್ ಹಾಗೂ ವರ್ಣನ್ ಮೆಂಡೋನ್ಸಾ ಕಾರ್ಯನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು